ಬಿಜೆಪಿ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ದಾವಣಗೆರೆ: ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಬದುಕಿನ ಮೌಲ್ಯವನ್ನು ತಿಳಿಸಿ ಕೊಟ್ಟ ಆದಿ ಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಗರದ ಅಶೋಕ ರಸ್ತೆಯಲ್ಲಿರುವ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಕೋವಿಡ್ ನಿಯಮಾವಳಿ ಪ್ರಕಾರ ಅತ್ಯಂತ ಸರಳವಾಗಿ ಆಚರಿಸಲಾಯಿತು..
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ವೀರೇಶ ಹನಗವಾಡಿ,
ಪ್ರದಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್ ಜಿಲ್ಲಾ ಉಪಾಧ್ಯಕ್ಷ ಶ್ರೀ ನೀವಾಸ್ ದಾಸಕರಿಯಪ್ಪ,ಧೂಡಾ ಅಧ್ಯಕ್ಷರ ದೇವರಮನಿ ಶಿವಕುಮಾರ್, ದಕ್ಷಿಣ ಅಧ್ಯಕ್ಷ ಆನಂದ್ ರಾವ್ ಸಿಂದೇ, ಕಾರ್ಯಲಯ ಕಾರ್ಯದರ್ಶಿ ಗೌಳಿ ಲಿಂಗರಾಜ್,ಬಿ.ಜೆ.ಪಿ.ಮುಖಂಡರಾದ ರಾಜು ಆಳಗೋಡಿ,ಮಹಾನಗರ ಪಾಲಿಕೆ ಸದಸ್ಯ ಶಿವನಗೌಡ ಟಿ.ಪಾಟೀಲ್ ಮತ್ತಿತರರು ಇದ್ದರು