ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದೊಂದಿಗೆ ವನಮಹೋತ್ಸವ

ದಾವಣಗೆರೆ; ಸಾರ್ವಜನಿಕರ, ಸಂಘ-ಸಂಸ್ಥೆಗಳ, ರೈತರ ಸಹಭಾಗಿತ್ವದೊಂದಿಗೆ ಜುಲೈ 1 ರಿಂದ 7 ರವರೆಗೆ ನಡೆಯುವ ವನಮಹೋತ್ಸವದ ಅಂಗವಾಗಿ ಅರಣ್ಯೇತÀರ ಪ್ರದೇಶಗಳಲ್ಲಿ ಸಸಿ ನೆಡುವ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದೆ.
ಅರಣ್ಯೇತರ ಸರ್ಕಾರಿ ಸ್ಥಳಗಳು, ರಸ್ತೆ ಬದಿ, ಶೈಕ್ಷಣಿಕ ಸಂಸ್ಥೆಗಳ ಆವರಣ, ಆಸ್ಪತ್ರೆಗಳ ಆವರಣ, ಕೈಗಾರಿಕಾ ಪ್ರದೇಶಗಳ ಆವರಣ, ಧಾರ್ಮಿಕ ಸಂಘ-ಸಂಸ್ಥೆಗಳ ಆವರಣ, ವಿಶ್ವವಿದ್ಯಾಲಯಗಳ ಆವರಣ, ಸರ್ಕಾರಿ ಇಲಾಖೆಗಳ ಆವರಣ, ರೈತರ ಜಮೀನುಗಳು ಮತ್ತು ಜಮೀನುಗಳ ಬದುಗಳು ಹಾಗೂ ಕೆರೆ ಅಂಗಳಗಳು ಇತ್ಯಾದಿ ಪ್ರದೇಶಗಳಲ್ಲಿ ಸ್ಥಳೀಯ ಜಾತಿಯ ಗಿಡಗಳನ್ನು ವ್ಯಾಪಕವಾಗಿ ಬೆಳೆಸಲು ಎಲ್ಲಾ ಸರ್ಕಾರಿ ಇಲಾಖೆಗಳು, ಸ್ಥಳೀಯ ಸಂಸ್ಥೆಗಳಾದ ಪಂಚಾಯಿತಿಗಳು, ನಗರಸಭೆಗಳು, ನಗರಪಾಲಿಕೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪರಿಸರ ಸಂಘಟನೆಗಳು ಹಾಗೂ ಇತರೆ ಆಸಕ್ತ ಸರ್ಕಾರೇತರ ಸಂಘ-ಸಂಸ್ಥೆಗಳನ್ನು ಸಕ್ರಿಯವಾಗಿ ತೊಡಗಿಸಿಕೊಂಡು ರಾಜ್ಯಾದ್ಯಂತ ಸಸಿ ನೆಡುವ ಕಾರ್ಯಕ್ರವನ್ನು ಅನುμÁ್ಠನಗೊಳಿಸಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಆಸಕ್ತರು ದಾವಣಗೆರೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು- 08192-262527, 9449632508, ದಾವಣಗೆರೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ತಾಂತ್ರಿಕ ಸಹಾಯಕರು-9481179049/9481991702, ವಲಯ ಅರಣ್ಯಾಧಿಕಾರಿ, ದಾವಣಗೆರೆ ವಲಯ ಅರಣ್ಯಾಧಿಕಾರಿ-9448766626/