ಹುಬ್ಬಳ್ಳಿಯಲ್ಲಿ ವಾಸ್ತು ತಜ್ಞ ಚಂದ್ರಶೇಖರ್ ಗುರುಜೀ ಕಗ್ಗೊಲೆ

IMG-20220705-WA0004

ಹುಬ್ಬಳ್ಳಿ: ರಾಜ್ಯದ ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ ಗುರೂಜಿಯವರನ್ನು ಹುಬ್ಬಳ್ಳಿಯ ಉಣಕಲ್ ಪ್ರೆಸಿಡೆಂಟ್ ಹೊಟೇಲ್ ನಲ್ಲಿ ಕಗ್ಗೊಲೆ ಮಾಡಲಾಗಿದೆ.

ಹಾಡ ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು, ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್ ರಿಸಪ್ಷನ್ ನಲ್ಲಿ ಹತ್ಯೆ ಮಾಡಲಾಗಿದೆ.

ಸ್ಥಳಕ್ಕೆ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿತ್ತಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!