ವಿಜಯದಶಮಿ ನಡಿಗೆ ವಿಜಯದ ಕಡೆಗೆ

ದಾವಣಗೆರೆ: ವಿಜಯದಶಮಿ ಪ್ರಯುಕ್ತ ದಾವಣಗೆರೆ ನಗರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಆಕರ್ಷಕ ಮತ್ತು ಭವ್ಯ ಪಥಸಂಚಲನದಲ್ಲಿ ಪಾಲ್ಗೊಂಡ ಕ್ಷಣಗಳು.
ವಿನೋಭನಗರದ ಶ್ರೀ ವೀರ ವರಸಿದ್ಧಿ ವಿನಾಯಕ ದೇವಸ್ಥಾನದಿಂದ ಪ್ರಾರಂಭವಾಗಿ ಪ್ರಮುಖ ರಸ್ತೆಯಲ್ಲಿ ಪಥ ಸಂಚಲನವು ಸಂಚರಿಸಿ, ಅಮೃತಾನಂದಮಯಿ ಶಾಲೆ ಪಕ್ಕದ ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡೆವು
ಈ ಪಥಸಂಚಲನದಲ್ಲಿ ಹಿರಿಯರು ಮತ್ತು ಸ್ವಯಂ ಸೇವಕರು ಇದ್ದರು.