ರೈಲ್ವೆ ಕೆಳಸೇತುವೆ ನಿರ್ಮಾಣ ಯಾವಾಗ.? ‘ನಮ್ಮ ದಾವಣಗೆರೆ ತಂಡ’

WhatsApp Image 2022-06-23 at 7.55.44 PM

ದಾವಣಗೆರೆ: ದಾವಣಗೆರೆ ನಗರದ ಅಶೋಕ ಟಾಕೀಸ್ ಬಳಿ ರೈಲ್ವೆ ಮೇಲ್ವೇತುವೆ ಸಮಸ್ಯೆ ವರ್ಷಗಳೇ ಕಳೆದರೂ ಬಗೆಹರಿದಿಲ್ಲ. ಮೇಲೇತುವೆ ನಿರ್ಮಾಣ ಸಾಧ್ಯವಿಲ್ಲ. ರೈಲ್ವೆ ಕೆಳ ಸೇತುವೆ (ಆರ್‌ಯುಬಿ) ನಿರ್ಮಿಸಲಾಗುವುದು ಎಂದು ತಿಳಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಆದರೆ ರೈಲ್ವೆ ಕೆಳ ಸೇತುವೆ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ.

ರೈಲ್ವೆ ಹಳಿಯ ಮೇಲೆ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ರೈಲು ಬರುವ ವೇಳೆ ರೈಲ್ವೆ ಕ್ರಾಸಿಂಗ್ ಮಾಡಲಾಗುತ್ತದೆ. ಆಗ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸವಾರರು ಕಾಯಬೇಕಾಗುತ್ತದೆ. ವಾಹನ ದಟ್ಟಣೆ ಸಮಸ್ಯೆ ನಿವಾರಿಸಲು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ರೈಲ್ವೆ ಕೆಳ ಸೇತುವೆ ಕಾಮಗಾರಿ ಆರಂಭಿಸಬೇಕು ಎಂದು ನಮ್ಮ ದಾವಣಗೆರೆ ತಂಡ ಒತ್ತಾಯಿಸಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!