ದೇಶ

Women:ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Share
Share

*ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ*

ಬೆಂಗಳೂರು :(Women) ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮಾರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ ಎಂದರು. ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದ್ದಾರೆ ಎಂದರು.

*ಕೆ. ಎನ್.ರಾಜಣ್ಣ ಅವರೊಂದಿಗೆ ಮಾತನಾಡಿದ್ದೇನೆ*
ಮಾಜಿ ಸಚಿವ ಕೆ. ಎನ್.ರಾಜಣ್ಣ ಅವರು ಮುಖ್ಯಮಂತ್ರಿಗಳ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜಣ್ಣ ಅವರೊಂದಿಗೆ ಮಾತನಾಡಲಾಗಿದೆ ಎಂದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

Hara: ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ವಚನಾನಂದ ಶ್ರೀಗಳ ಉಚ್ಚಾಟನೆ – ಏಪ್ರಿಲ್ 27ಕ್ಕೆ ಬಹಿರಂಗ ಲೆಕ್ಕಕ್ಕೆ ಟ್ರಸ್ಟ್ ಸಿದ್ಧ

ದಾವಣಗೆರೆ:(Hara) ಹರಿಹರದ ಪಂಚಮಸಾಲಿ ಪೀಠದಲ್ಲಿ ಉಂಟಾಗಿರುವ ಭಿನ್ನಮತ ಈಗ ಬಹಿರಂಗ ಸಂಘರ್ಷಕ್ಕೆ ನಾಂದಿ ಹಾಡಿದೆ. ಮಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಹಾಗೂ ಟ್ರಸ್ಟಿ ಚಂದ್ರಶೇಖರ್ ಪೂಜಾರ್ ಅವರು ಹರಿಹರ ಪೀಠದ...

ಅಪರಾಧದಾವಣಗೆರೆ

Canara Bank: ಕೆನರಾ ಬ್ಯಾಂಕ್‌ಗೆ 4.15 ಲಕ್ಷ ರೂ. ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

ದಾವಣಗೆರೆ: (Canara Bank) ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್‌ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಮನೆಯ ಮೂಲ ದಾಖಲೆಗಳನ್ನು ಅಡಮಾನವಿಟ್ಟು 21,50,000 ರೂ.ಗಳ ಗೃಹ ಸಾಲ ಪಡೆದಿದ್ದರು. 2024 ರ...

Related Articles
ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕ

Pocso: ವಚನಾನಂದ ಸ್ವಾಮಿ ಪೋಕ್ಸೊ ಪ್ರಕರಣ: ಹೈಕೋರ್ಟ್ ನಲ್ಲಿ ಪ್ರಕರಣ; ಜೂನ್ 30ಕ್ಕೆ ಆದೇಶ ಮುಂದೂಡಿಕೆ

​ದಾವಣಗೆರೆ: ದಾವಣಗೆರೆ ಸ್ಥಳೀಯ ಪೋಕ್ಸೊ (POCSO) ನ್ಯಾಯಾಲಯದಲ್ಲಿ ಇಂದು ನಿಗದಿಯಾಗಿದ್ದ  ವಚನಾನಂದ ಸ್ವಾಮಿ ಅವರ ಜಾಮೀನು ರದ್ದು...

ದೇಶ

Health: ದೆಹಲಿಯಲ್ಲಿ ಸಂಸದರಿಗಾಗಿ ರಾಷ್ಟ್ರಮಟ್ಟದ ಕಾರ್ಯಗಾರ: ಆರೋಗ್ಯ ಮತ್ತು ಶಿಕ್ಷಣ ಸುಧಾರಣೆಯ ಕುರಿತು ಚರ್ಚೆ

ನವದೆಹಲಿ:(Health) 'ದಿ ನೇಷನ್ ಫಸ್ಟ್ ಪಾಲಿಸಿ ರಿಸರ್ಚ್ ಅಂಡ್ ಚೇಂಜ್ ಫೌಂಡೇಶನ್' ವತಿಯಿಂದ ಸಂಸದರಿಗಾಗಿ ಹಮ್ಮಿಕೊಳ್ಳಲಾಗಿದ್ದ...